V k gokak biography of william
V.k. gokak hd images...
English words by v.k. gokak
ವಿನಾಯಕ ಕೃಷ್ಣ ಗೋಕಾಕ
| ವಿನಾಯಕ ಕೃಷ್ಣ ಗೋಕಾಕ್ | |
|---|---|
| ಜನನ | ೧೯೦೯ ಆಗಸ್ಟ್ ೯ ಸವಣೂರು, ಹಾವೇರಿ ಜಿಲ್ಲೆ, ಕರ್ನಾಟಕ |
| ಮರಣ | ೧೯೯೨ ಏಪ್ರಿಲ್ ೨೮ ಹಾಸನ, ಕರ್ನಾಟಕ |
| ವೃತ್ತಿ | ಪ್ರಾಧ್ಯಾಪಕ, ಸಾಹಿತಿ |
| ರಾಷ್ಟ್ರೀಯತೆ | ಭಾರತ |
| ಸಾಹಿತ್ಯ ಚಳುವಳಿ | ನವ್ಯ |
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ [೧] ವಿನಾಯಕ ಕೃಷ್ಣ ಗೋಕಾಕರು ಹಲವು ರೀತಿಯಲ್ಲಿ ಅದೃಷ್ಠವಂತರು.
ಅವರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಜೀವನ
- ತಮ್ಮ ಹಲವು ಸಾಧನೆ, ಸಿದ್ಧಿಗಳಿಂದ ಕನ್ನಡಕ್ಕೆ ಅಂತಾರಾಷ್ಟ್ರೀಯ ಖ್ಯಾತಿಯನ್ನೂ, ಗೌರವವನ್ನೂ ತಂದು ಕೊಟ್ಟ ವಿನಾಯಕ ಕೃಷ್ಣ ಗೋಕಾಕರು ೧೯೦೯ರ ಆಗಸ್ಟ್ ೯ರಂದು ಹಾವೇರಿ ಜಿಲ್ಲೆಯ ಸವಣೂರು ಎಂಬಲ್ಲಿ ಜನಿಸಿದರು.Gokak, V.K., Sri Aurobindo: Seer and Poet, New Delhi: Abhinav.
ಅವರ ತಂದೆ ಕೃಷ್ಣರಾಯರು ವಕೀಲರಾಗಿದ್ದರು. ವಿನಾಯಕರು ಹುಟ್ಟಿದ ಕಾಲಕ್ಕೆ ಸವಣೂರು ಒಂದು ಪುಟ್ಟ ಸಂಸ್ಥಾನವಾಗಿತ್ತು. ಒಬ್ಬ ನವಾಬನ ಆಡಳಿತಕ್ಕೆ ಒಳಪಟ್ಟಿತ್ತು.
- ವಿನಾಯಕರ ವಿದ್ಯಾಭ್ಯಾಸ ಸವಣೂರಿನ ಮಜೀದ್ ಸ್ಕೂಲ್ ಮತ್ತು ಧಾರವಾಡಗಳಲ್ಲಿ ನಡೆಯಿತ